ಗಜೇಂದ್ರಗಡ ಠಾಣೆಯಿಂದ ಅಪರಾಧ ಮಾಸಾಚರಣೆ

Share

ಗದಗ: ಜಿಲ್ಲೆಯ ಗಜೇಂದ್ರಗಡ ಶಹರದ ಕೆಳಗಲ ಪೇಟೆಯ ಶ್ರೀದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಗಜೇಂದ್ರಗಡ ಪೋಲಿಸ್ ಠಾಣೆ ವತಿಯಿಂದ “ಅಪರಾಧ ತಡೆ ಮಾಸಾಚರಣೆ” ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪೋಲಿಸ್ ಠಾಣೆಯ ಪಿಎಸ್ಐ ಗುರುಶಾಂತ ದಾಶ್ಯಾಳ ಚಾಲನೆ ನೀಡಿ ಮಾತನಾಡಿದರು. ಪೋಲಿಸ್ ಇಲಾಖೆಯ ಸಿಬ್ಬಂದಿ ಹಾಗೂ ಓಣಿಯ ನಾಗರೀಕರು ಈ ಸಂದರ್ಭದಲ್ಲಿ ಹಾಜರಿದ್ದರು.