ಜಾತ್ರಾ ಚಟುವಟಿಕೆ ನಡೆಸಿದ ಆರೋಪ, 40 ಜನರ ಮೇಲೆ‌ ಪ್ರಕರಣ ದಾಖಲಿಸಲು

Share

ಹಾವೇರಿ: ಲಾಕ್ ಡೌನ್ ಹಿನ್ನಲೆಯಲ್ಲಿ ತಾಲ್ಲೂಕಿನ ಕರ್ಜಗಿ ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಿದ ಕ್ರಮವನ್ನು ಉಲ್ಲಂಘಿಸಿ ಸಭೆ ಹಾಗೂ ಜಾತ್ರಾ ಚಟುವಟಿಕೆ ನಡೆಸಿದ ಆರೋಪದಡಿ 40 ಜನರ ಮೇಲೆ‌ ಹಾವೇರಿ ಗ್ರಾಮೀಣ ಪೋಲಿಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.