ಅನೈತಿಕ ಸಂಬಂಧ ಹಿನ್ನಲೆ ವ್ಯಕ್ತಿಯ ಕೊಲೆ

Share

ಬಾಗಲಕೋಟೆ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಸೀಮಿಕೇರಿ ಗ್ರಾಮದಲ್ಲಿ ಜರುಗಿದೆ.

ಚಂದ್ರು ಹೊನಕೇರಿ (24) ಕೊಲೆಯಾದ ದುರ್ದೈವಿ. ಘಟನೆ ಕುರಿತು ಕಲಾದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.