ಜಿಲ್ಲೆಯ ನದಿ ಪಾತ್ರದ 26 ಹಳ್ಳಿಗಳ ಸ್ಥಳಾಂತರ: ಮುಖ್ಯಮಂತ್ರಿ ಯಡಿಯೂರಪ್ಪ

Share

ಹಾವೇರಿ: ಜಿಲ್ಲೆಯ ನದಿಪಾತ್ರದ ಅಂದಾಜು 25 ರಿಂದ 26 ಹಳ್ಳಿಗಳನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಜಿಲ್ಲೆಯ ಕುಣಿಮೆಳ್ಳಿಹಳ್ಳಿಗೆ ಶನಿವಾರ ಭೇಟಿ ನೀಡಿದ ಅವರು ನೆರೆ ಹಾನಿ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದು, ಕೇಂದ್ರ ಸರಕಾರದ ನೆರವಿನ ನಿರೀಕ್ಷೆ ಯಲ್ಲಿರುವುದಾಗಿ ಅವರು ತಿಳಿಸಿದರು.